4ನೇ ತರಗತಿ ವೀರ ಅಭಿಮನ್ಯು ಪಾಠದ ಕನ್ನಡ ನೋಟ್ಸ್‌ | 4th Class Veerabhimanyu Savi Kannda Notes Pdf

4ನೇ ತರಗತಿ ವೀರ ಅಭಿಮನ್ಯು ಪಾಠದ ಕನ್ನಡ ನೋಟ್ಸ್‌, ವೀರ ಅಭಿಮನ್ಯು ಪಾಠ 11 ಪ್ರಶ್ನೋತ್ತರಗಳು ಸಾರಾಂಶ 4th Class Veerabhimanyu Savi Kannda Notes Pdf 4th Standard Kannada 11th Lesson Question Answer Kseeb Solutions For Class 4 Kannada Chapter 11

4th Standard Kannada Veera Abhimanyu Question Answer

ತರಗತಿ: 4ನೇ ತರಗತಿ

ಪದ್ಯದ ಹೆಸರು: ವೀರ ಅಭಿಮನ್ಯು

ವೀರ ಅಭಿಮನ್ಯು ಪಾಠ 11 ಪ್ರಶ್ನೋತ್ತರಗಳು ಸಾರಾಂಶ

4th Class Veerabhimanyu Savi Kannda Notes Pdf
4th Class Veerabhimanyu Savi Kannda Notes Pdf

Savi Kannada Kseeb Solutions For Class 4 Kannada Chapter 11

ಪ್ರಿಯ ವಿಧ್ಯಾರ್ಥಿಗಳೇ, 4ನೇ ತರಗತಿ ವೀರ ಅಭಿಮನ್ಯು ಪಾಠದ PDFನ ಎಲ್ಲಾ ಪ್ರಶ್ನೆ ಉತ್ತರಗಳನ್ನು ಇಲ್ಲಿ ನೀಡಿದ್ದೇವೆ, ಇದರ ಮೂಲಕ ನೀವು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಲು ವಿಧ್ಯಾರ್ಥಿಗಳಿಗೆ ಸಹಾಯವಾಗುತ್ತದೆ, 4th Standard ವೀರ ಅಭಿಮನ್ಯು ಪಾಠದ ನೋಟ್ಸ್‌ಲ್ಲಿರುವ ಎಲ್ಲಾ ಮಾಹಿತಿಯನ್ನು ವೀಕ್ಷಿಸಲು 4ನೇ ತರಗತಿ ವೀರ ಅಭಿಮನ್ಯುಪಾಠದ PDF ಡೌನ್ಲೋಡ್‌ ಲಿಂಕನ್ನು ನೀಡಿದ್ದೇವೆ. ಪ್ರೀತಿಯ ವಿಧ್ಯಾರ್ಥಿಗಳೇ, ನೀವು ನಿಮ್ಮ ಜ್ಞಾನ ಮತ್ತು ಕೌಶಲ್ಯದ ಜೊತೆಗೆ ನಾವು ನೀಡಿರುವಂತಹ ನೋಟ್ಸ್ ನ ಸಹಾಯದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಿದೆ.

ವೀರ ಅಭಿಮನ್ಯು ನೋಟ್ಸ್ 4ನೇ ತರಗತಿ Pdf

ಈ ಲೇಖನದಲ್ಲಿ ನಾವು ಪಾಂಡವರ ಪುತ್ರ ಅಭಿಮನ್ಯೂವಿನ ಸಾಹಸಗಾಥೆಗಳ ಬಗ್ಗೆ ನೋಡಬಹುದು. ಮಹಾಭಾರತ ಯುದ್ಧ ಪ್ರಾರಂಭವಾದಾಗ ಅಭಿಮನ್ಯುವಿಗೆ ಕೇವಲ 16 ವರ್ಷ ವಯಸ್ಸು. ಆತನು ಅತ್ಯಂತ ಪರಾಕ್ರಮಿಯಾಗಿದ್ದರೂ ಶತ್ರುಗಳು ಈತನಿಗಿಂತ ಹೆಚ್ಚು ಅನುಭವ ಹಾಗೂ ತಂತ್ರಗಾರಿಕೆಯನ್ನು ಹೊಂದಿದ್ದು, ಈತನಿಗೆ ಯುದ್ಧದಲ್ಲಿ ಏಕಾಂಗಿಯಾಗಿ ಹೋರಾಡಲು ಹೆಚ್ಚಿನ ತರಬೇತಿ ಹಾಗೂ ಅನುಭವದ ಕೊರತೆಯಿತ್ತು. ಅತೀ ಮುಖ್ಯವಾದ ಸಂಗತಿಯೆಂದರೆ, ಕುರುಕ್ಷೇತ್ರ ಯುದ್ಧ 13ನೇ ದಿನವಾದ ಅಂದು ಆತನು ಪಾಂಡವರ ಜಯದ ಹಾಗೂ ಸೋಲಿನ ನಡುವಿನ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದನು. ಈತನಿಲ್ಲದಿದ್ದರೆ ಯುಧಿಷ್ಟಿರನು ಕೌರವರ ಮುಷ್ಠಿಗೆ ಬಲಿಯಾಗಿ ಹೋಗುತ್ತಿದ್ದನು ಹಾಗೂ ಪಾಂಡವರ ಸೋಲು ಖಚಿತವಾಗುತ್ತಿತ್ತು. ಅಭಿಮನ್ಯುವಿಗೆ ಚಕ್ರವ್ಯೂಹವನ್ನು ಬೇಧಿಸುವ ತಂತ್ರಗಾರಿಕೆಯ ಕೊಂಚ ಮಾತ್ರ ತಿಳಿದಿತ್ತು. ಯುದ್ಧದಲ್ಲಿ ಎದುರಿಗೆ ಬಂದವರ ಮೇಲೆ ನಿರಾಯಾಸವಾಗಿ ದಾಳಿ ಮಾಡುತ್ತಿದ್ದನು. ಹಾಗೇ ಚಕ್ರವ್ಯೂಹದ ಒಳಕ್ಕೆ ನುಗ್ಗಿದಾಗ ಅವನಿಗೆ ನಂತರ ಅನುಸರಿಸಬೇಕಾದ ವಿಧಾನವು ಹೊಳೆಯಲಿಲ್ಲ. ಆತನಿಗೆ ಚಕ್ರವ್ಯೂಹದ ಒಳಕ್ಕೆ ನುಗ್ಗುವ ತಂತ್ರವು ಮಾತ್ರ ಗೊತ್ತಿದ್ದು, ಅದರಿಂದ ಜಯಶಾಲಿಯಾಗಿ ಹೊರಬರುವ ವಿದ್ಯೆ ತಿಳಿದಿರಲಿಲ್ಲ. ಆದ್ದರಿಂದಲೇ, ಆತ ವಿವಿಧ ವಿಧಾನದಲ್ಲಿ ಮುನ್ನುಗ್ಗದೇ, ಏನೂ ತೋಚದೆ ನಿಂತಲ್ಲಿಯೇ ಎದುರಾಳಿಗಳೊಂದಿಗೆ ಹೋರಾಡುವ ಸ್ಥಿತಿ ಒದಗಿತು. ಹೀಗಿರುವಾಗ ಪಾಂಡವರ ಸೈನ್ಯವಾಗಲೀ ಅಥವಾ ಅವನ ಬುದ್ಧಿಶಕ್ತಿಯಾಗಲೀ ಸಹಾಯಕ್ಕೆ ಬರಲಿಲ್ಲ. ಕೊನೆಯದಾಗಿ ಚಕ್ರವ್ಯೂಹದಲ್ಲೇ ಏಕಾಂಗಿಯಾಗಿ ಹೋರಾಡಿ ವೀರಮರಣವನ್ನಪ್ಪಿದನು. ಇಂದಿಗೂ ಅಭಿಮನ್ಯುವಿನ ಹೋರಾಟ ಮತ್ತು ಪರಾಕ್ರಮ ಮಹಾಭಾರತದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ.

4th Class Poem 11 Savi Kannada Question Answer Mcq Dwnld

PDF Name4th Standard ವೀರ ಅಭಿಮನ್ಯು ಪಾಠದ ಕನ್ನಡ ನೋಟ್ಸ್ Pdf
No. of Pages08
PDF Size157KB
Language4ನೇ ತರಗತಿ ಕನ್ನಡ ಮಾಧ್ಯಮ
Categoryಕನ್ನಡ
Download LinkAvailable ✓
Topics4th Standard ವೀರ ಅಭಿಮನ್ಯು ಪಾಠದ ಕನ್ನಡ ನೋಟ್ಸ್ Pdf

Class 4th Savi Kannada Poem 11 Notes Pdf

ಇಲ್ಲಿ ನೀವು 4th Standard ವೀರ ಅಭಿಮನ್ಯು ಪಾಠದ ಕನ್ನಡ ಪ್ರಶ್ನೋತ್ತರಗಳ PDF ಅನ್ನು ಕೆಳಗೆ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡುವುದರ ಮೂಲಕ PDFಗಳನ್ನು ನೀವು ವೀಕ್ಷಣೆ ಮಾಡಬಹುದು.

Read Online

ಇಲ್ಲಿ ನೀವು 4ನೇ ತರಗತಿ ವೀರ ಅಭಿಮನ್ಯು ಪಾಠದ ಕನ್ನಡ ನೋಟ್ಸ್ ಪ್ರಶ್ನೋತ್ತರಗಳ PDF ಅನ್ನು ಕೆಳಗೆ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡುವುದರ ಮೂಲಕ PDFಗಳನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.

Download Now

kseeb solutions for class 4 kannada chapter 11

FAQ:

ಕೌರವರಿಗೂ – ಪಾಂಡವರಿಗೂ ಯುದ್ಧ ಎಲ್ಲಿ ನಡೆಯಿತು ? 

ಕೌರವರಿಗೂ – ಪಾಂಡವರಿಗೂ ಕುರುಕ್ಷೇತ್ರದಲ್ಲಿ ಯುದ್ಧ ನೆಡೆಯಿತು . 

ಚಕ್ರವ್ಯೂಹವನ್ನು ರಚಿಸಿದವರು ಯಾರು ?  

ಚಕ್ರವ್ಯೂಹವನ್ನು ರಚಿಸಿದವರು ದ್ರೋಣಾಚಾರ್ಯರು .

ಇತರೆ ವಿಷಯಗಳು :

All Subjects Notes

6th Standard Kannada Notes

7ನೇ ತರಗತಿ ಎಲ್ಲಾ ಪಾಠ ಪದ್ಯಗಳ ನೋಟ್ಸ್‌ನ ಪ್ರಶ್ನೋತ್ತರಗಳು

5ನೇ ತರಗತಿ ಕನ್ನಡ ನೋಟ್ಸ್

ಇತರೆ ವಿಷಯಗಳು

Leave your vote

-1 Points
Upvote Downvote

Leave a Reply

Your email address will not be published. Required fields are marked *

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.